25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಶಿರ್ಲಾಲು: 2024-25ನೇ ಸಾಲಿನ ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಅಧ್ಯಕ್ಷರಾಗಿ ಜಯರಾಜ್ ಜೈನ್, ಕಾರ್ಯದರ್ಶಿಯಾಗಿ ಶುಭಕರ ಕುಲಾಲ್ ಇವರನ್ನು ಸರ್ವಾನು ಮತಗಳಿಂದ ಆಯ್ಕೆ ಮಾಡಲಾಯಿತು.


ಉಪಾಧ್ಯಕ್ಷರಾಗಿ ವಿಠಲ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರಂದರ, ಕೋಶಾಧಿಕಾರಿಯಾಗಿ ರಮೇಶ್ ನಾಯ್ಕ ಆಯ್ಕೆಯಾದರು.

Related posts

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya
error: Content is protected !!