25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of p53,p63,p73 in oral epithelial dysplasia and oral squamous cell carcinoma-an immunohistochemical study” ಎಂಬ ಮಹಾಪ್ರಬಂಧಕ್ಕೆ  ಪಿ ಎಚ್ ಡಿ ಪದವಿಯನ್ನು  ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ  ಎ ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ಒಫ್ ಡೆಂಟಲ್ ಸಾಯನ್ಸಸ್ ನ ಪ್ರಾಚಾರ್ಯ ಡಾ| ಕೃಷ್ಣ ನಾಯಕ್  ಅವರು ಪ್ರಧಾನಿಸಿದರು.     

ಡಾ| ಅನಿತಾ ದಯಾಕರ್ ಅವರು  ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಡಾ| ಎಂ.ಎಂ.ದಯಾಕರ್ ಅವರ ಪತ್ನಿಯಾಗಿ ದಂತ ಚಿಕಿತ್ಸಾಲಯದಲ್ಲಿ  ಸೇವೆಯೊಂದಿಗೆ, ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಕಳೆದ 15  ವರ್ಷಗಳಿಂದ ಪ್ರೊಫೆಸರ್ ಆಗಿ  ಕಾರ್ಯ ನಿರ್ವಹಿಸುತ್ತಿದ್ದು, ಬೆಳ್ತಂಗಡಿ ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 

Related posts

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya
error: Content is protected !!