ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of p53,p63,p73 in oral epithelial dysplasia and oral squamous cell carcinoma-an immunohistochemical study” ಎಂಬ ಮಹಾಪ್ರಬಂಧಕ್ಕೆ  ಪಿ ಎಚ್ ಡಿ ಪದವಿಯನ್ನು  ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ  ಎ ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ಒಫ್ ಡೆಂಟಲ್ ಸಾಯನ್ಸಸ್ ನ ಪ್ರಾಚಾರ್ಯ ಡಾ| ಕೃಷ್ಣ ನಾಯಕ್  ಅವರು ಪ್ರಧಾನಿಸಿದರು.     

ಡಾ| ಅನಿತಾ ದಯಾಕರ್ ಅವರು  ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಡಾ| ಎಂ.ಎಂ.ದಯಾಕರ್ ಅವರ ಪತ್ನಿಯಾಗಿ ದಂತ ಚಿಕಿತ್ಸಾಲಯದಲ್ಲಿ  ಸೇವೆಯೊಂದಿಗೆ, ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಕಳೆದ 15  ವರ್ಷಗಳಿಂದ ಪ್ರೊಫೆಸರ್ ಆಗಿ  ಕಾರ್ಯ ನಿರ್ವಹಿಸುತ್ತಿದ್ದು, ಬೆಳ್ತಂಗಡಿ ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 

Related posts

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
error: Content is protected !!