July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

ಉಜಿರೆ:  ನಿಟ್ಟೆ ವಿಶ್ವವಿದ್ಯಾಲಯ  ವತಿಯಿಂದ  ಡಾ| ಅನಿತಾ ದಯಾಕರ್ ಅವರು  ಮಂಗಳೂರು ಎ ಬಿ ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಪ್ರೊಫೆಸರ್ ಡಾ| ಪುಷ್ಪರಾಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “differential expression of p53,p63,p73 in oral epithelial dysplasia and oral squamous cell carcinoma-an immunohistochemical study” ಎಂಬ ಮಹಾಪ್ರಬಂಧಕ್ಕೆ  ಪಿ ಎಚ್ ಡಿ ಪದವಿಯನ್ನು  ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ  ಎ ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ಒಫ್ ಡೆಂಟಲ್ ಸಾಯನ್ಸಸ್ ನ ಪ್ರಾಚಾರ್ಯ ಡಾ| ಕೃಷ್ಣ ನಾಯಕ್  ಅವರು ಪ್ರಧಾನಿಸಿದರು.     

ಡಾ| ಅನಿತಾ ದಯಾಕರ್ ಅವರು  ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಡಾ| ಎಂ.ಎಂ.ದಯಾಕರ್ ಅವರ ಪತ್ನಿಯಾಗಿ ದಂತ ಚಿಕಿತ್ಸಾಲಯದಲ್ಲಿ  ಸೇವೆಯೊಂದಿಗೆ, ಸುಳ್ಯದ ಕೆ.ವಿ.ಜಿ. ಡೆಂಟಲ್ ಕಾಲೇಜಿನಲ್ಲಿ ಕಳೆದ 15  ವರ್ಷಗಳಿಂದ ಪ್ರೊಫೆಸರ್ ಆಗಿ  ಕಾರ್ಯ ನಿರ್ವಹಿಸುತ್ತಿದ್ದು, ಬೆಳ್ತಂಗಡಿ ರೋಟರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. 

Related posts

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘ ವತಿಯಿಂದ ಸಂಘದ ರೈತ ಸದಸ್ಯರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya
error: Content is protected !!