September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ  ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ  ಹೆಗ್ಗಡೆಯವರ ನೇತೃತ್ವದಲ್ಲಿ  ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು  ಎ.23 ರವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.                                                         

ಎ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಎ.14  ರಂದು ಸೌರಮಾನ (ವಿಷು)ಯುಗಾದಿ, ಧರ್ಮ ನೇಮ, ಎ.15 ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ 16 ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಎ 18  ರಂದು ಕಂಚಿಮಾರುಕಟ್ಟೆ ಉತ್ಸವ, ಎ.19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, ಎ. 2೦ರಂದು ಕೆರೆಕಟ್ಟೆ ಉತ್ಸವ, ಎ 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ  ರಥೋತ್ಸವ, ಎ. 22 ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಎ 23 ರಂದು  ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭ್ರತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ. 

Related posts

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!