September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಪೂಂಜಾಲ ಎಂಬಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೋಡು ಹೂಳೆತ್ತುತ್ತಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಮಹಿಳೆ ಎ.26ರಂದು ತಪ್ಪದೇ ಮತದಾನ ಮಾಡುವಂತೆ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ, ತಾಲೂಕು ನರೇಗಾ ಸಹಾಯಕ ಅಭಿಯಂತರರಾದ ಶರಣ್ ರೈ , ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya
error: Content is protected !!