30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಪೂಂಜಾಲ ಎಂಬಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರು ತೋಡು ಹೂಳೆತ್ತುತ್ತಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಮಹಿಳೆ ಎ.26ರಂದು ತಪ್ಪದೇ ಮತದಾನ ಮಾಡುವಂತೆ ಸ್ವೀಪ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.


ಈ ಸಂದರ್ಭ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್, ಕಾರ್ಯದರ್ಶಿ ಆನಂದ, ತಾಲೂಕು ನರೇಗಾ ಸಹಾಯಕ ಅಭಿಯಂತರರಾದ ಶರಣ್ ರೈ , ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

Suddi Udaya

ಎಸ್‌ಡಿಎಂ ತಾಂತ್ರಿಕ ವಿದ್ಯಾಸಂಸ್ಥೆ ಗ್ರಂಥಪಾಲಕರಿಗಾಗಿ ವೃತ್ತಿಪರ ಶಿಕ್ಷಣ ಕಾರ್ಯಾಗಾರ : ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಾ.4: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ “ಕೋಟಿ- ಚೆನ್ನಯ” ಯಕ್ಷಗಾನ

Suddi Udaya
error: Content is protected !!