25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು.

ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್ ಹೆಗ್ಡೆ, ಕಾರ್ಯದರ್ಶಿಯಾಗಿ ಆನಂದ್ ಯಾನೆ ನಂದು ಅವರನ್ನು ಆಯ್ಕೆ ಮಾಡಲಾಯಿತು.

ಶಕ್ತಿಕೇಂದ್ರ ಪ್ರಮುಖರಾಗಿ ಜನಾರ್ಧನ್ ಪೂಜಾರಿ ಆಯ್ಕೆಯಾದರು. ಪ್ರಭಾರಿ ಉದಯ ಹೆಗ್ಡೆ ನಾರಾವಿ, ಕುಕ್ಕೇಡಿ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ದಿನೇಶ್ ಕುಲಾಲ್ , ಹಾಲು ಸೊಸೈಟಿಯ ಉಪಾಧ್ಯಕ್ಷರಾದ ಗಣೇಶ್ ಕುಂದಾರ್ ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಪದಾಧಿಕಾರಿಗಳನೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!