25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು.

ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್ ಹೆಗ್ಡೆ, ಕಾರ್ಯದರ್ಶಿಯಾಗಿ ಆನಂದ್ ಯಾನೆ ನಂದು ಅವರನ್ನು ಆಯ್ಕೆ ಮಾಡಲಾಯಿತು.

ಶಕ್ತಿಕೇಂದ್ರ ಪ್ರಮುಖರಾಗಿ ಜನಾರ್ಧನ್ ಪೂಜಾರಿ ಆಯ್ಕೆಯಾದರು. ಪ್ರಭಾರಿ ಉದಯ ಹೆಗ್ಡೆ ನಾರಾವಿ, ಕುಕ್ಕೇಡಿ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗೀತಾ, ಸದಸ್ಯರಾದ ದಿನೇಶ್ ಕುಲಾಲ್ , ಹಾಲು ಸೊಸೈಟಿಯ ಉಪಾಧ್ಯಕ್ಷರಾದ ಗಣೇಶ್ ಕುಂದಾರ್ ಮತ್ತು ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳಾ ಮೋರ್ಚಾ, ಯುವ ಮೋರ್ಚಾ ಪದಾಧಿಕಾರಿಗಳನೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya
error: Content is protected !!