July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಶಿಬಿರದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಜೊತೆಗೆ ಅಜ್ಜಿ ಕಥಾ ಪರಂಪರೆಯ ಕುರಿತು ಅಭಿಪ್ರಾಯವನ್ನು ಹಂಚಿಕೊಂಡರು. ಈಗೀಗ ಮನೆಯಲ್ಲಿ ಅಜ್ಜಿಯರಿದ್ದರೂ ಮಕ್ಕಳಿಗೆ ಕಥೆ ಹೇಳುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

Related posts

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!