25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

ನೆರಿಯ ಗ್ರಾಮದ ಯಶವಂತ ಎಂಬವರು ತನ್ನ ವಾಟ್ಸಪ್ ಸಂದೇಶದಲ್ಲಿ ಕುಣಿತ ಭಜನೆಯ ಕುರಿತು ಕೀಳು ಮಟ್ಟದ ಬರಹವನ್ನು ಹಾಕಿದ್ದು ಇದನ್ನು ಕುಣಿತ ಭಜನಾ ತರಬೇತಿದಾರರು ಮತ್ತು ಎಲ್ಲಾ ಭಜಕ ಸಮೂಹವೂ ಉಗ್ರವಾಗಿ ಖಂಡಿಸಿ ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಠಾಣೆಗೆ ಕುಣಿತ ಭಜನಾ ತರಬೇತಿದಾರರಾದ ವಿ. ಹರೀಶ್ ನೆರಿಯ, ಸಂದೇಶ್ ಮದ್ದಡ್ಕ, ಜನಾರ್ಧನ್ ಉಜಿರೆಯವರು ರವರು ದೂರನ್ನು ಸಲ್ಲಿಸಿದರು.

ಠಾಣಾಧಿಕಾರಿಯವರು ಪ್ರಕರಣವನ್ನು ದಾಖಲಿಸಿ ಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!