26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ ತಿರುವಿನಲ್ಲಿ ಟರ್ನ್ ಆಗದೇ ನಿಂತಿದ್ದ ಘಟನೆ ನಡೆದಿದೆ.

ಘಾಟ್ ನಲ್ಲಿ ಭಾರಿ ವಾಹನಗಳ ನಿಷೇದವಿದ್ದರೂ ಚೆಕ್ ಪೋಸ್ಟ್ ಸಿಬ್ಬಂದಿಗಳು ನಿಲ್ಲಿಸಿದ್ರು ನಿಲ್ಲಿಸದೇ ಲಾರಿ ಚಾಲಕ ಚಲಾಯಿಸಿಕೊಂಡು ಹೋಗಿದ್ದರು ಎನ್ನಲಾಗಿದೆ.

ಇದರಿಂದಾಗಿ ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಮುಂದೆ ಸಾಗಲು ಅಗದೇ ವಾಹನ ಸವಾರರ ಪರದಾಟ ನಡೆಸಿದರು.

ಕೂಡಲೇ ವಿಷಯ ತಿಳಿದ ಬಣಕಲ್ ಸಬ್ ಲಾರಿ ಚಾಲಕನಿಗೆ ದಂಡ ವಿಧಿಸಿ ಟ್ರಾಫಿಕ್ ಕ್ಲಿಯರ್ ಮಾಡಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!