July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

ರೆಖ್ಯ: ಖಾಸಗಿ ಬಸ್ಸು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ.


ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿದ್ದು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಪುಸ್ತಕ- ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ, ತರಬೇತಿ ಕಾರ್ಯಾಗಾರ – ಶೈಕ್ಷಣಿಕ ಸಾಧ‌ನೆಗೆ ಇಚ್ಚಾಶಕ್ತಿ ಮತ್ತು ಬದ್ದತೆ ಮುಖ್ಯ: ದಾಸಪ್ಪ ಪೂಜಾರಿ

Suddi Udaya
error: Content is protected !!