July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯದ ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾರ್ಗದರ್ಶನದಲ್ಲಿ ಕುಮಾರಧಾರ ರಸ್ತೆಯಿಂದ ಕಾಶಿಕಟ್ಟೆಯವರೆಗಿನ ಮುಖ್ಯ ರಸ್ತೆಯ ಎರಡು ಬದಿಯಲ್ಲಿ ಇದ್ದ ಕಸಕಡ್ಡಿಗಳು, ಪ್ಲಾಸ್ಟಿಕ್ ಬಾಟಲ್ಗಳು , ಪ್ಲಾಸ್ಟಿಕ್ ಚೀಲಗಳು ಹಾಗೂ ಇನ್ನಿತರ ಕಚ್ಚವಸ್ತುಗಳ ಸ್ವಚ್ಛತಾ ಕಾರ್ಯವು ನಡೆಯಿತು.

ನಂತರ ರವಿಕಕ್ಕೆಪದವು ರವರು ದಿನದಿಂದ ದಿನಕ್ಕೆ ಕಸಕಡ್ಡಿಗಳು ಹೆಚ್ಚಾಗಿದ್ದು ರಸ್ತೆಗೆ ಹಾಕುವವರು ಯಾರೆಂದು ತಿಳಿಯಲು ಸುಬ್ರಹ್ಮಣ್ಯ ಮುಖ್ಯರಸ್ತೆಗಳಿಗೆ ಸಿಸಿಟಿವಿಯನ್ನು ಅಳವಡಿಸಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚಿನ ಸ್ವಯಂ ಸೇವಕರು ಪಾಲ್ಗೋಂಡಿದ್ದರು.

Related posts

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya
error: Content is protected !!