23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedವರದಿಸಂಘ-ಸಂಸ್ಥೆಗಳು

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ನಾವೂರು: ಸುಳ್ಯೋಡಿ ಗೆಳಯರ ಬಳಗ ಹಾಗೂ ಮಾತೃ ವೃಂದ ಸುಳ್ಯೋಡಿ ನಾವೂರು ಇವರ ವತಿಯಿಂದ ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾ.30ರಂದು ಉಳ್ಳಂಜ ವಾಸು ಪೂಜಾರಿ ರವರ ಗದ್ದೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಹಿಂದೂ ಜಾಗರಣಾ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ದಿಕ್ಸೂಚಿ ಭಾಷಣ ಮಾಡಿದರು.


ಮುಖ್ಯ ಅತಿಥಿಗಳಾಗಿ ನಾವೂರು ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್, ಬೆಳ್ತಂಗಡಿ ಸೆಂಟರ್‌ನ ಎಸಿಸಿಇ(ಐ) ಚೇರ್‌ಮೆನ್ ಜಗದೀಶ್ ಪ್ರಸಾದ್, ಗೆಳೆಯರ ಬಳಗದ ಅಧ್ಯಕ್ಷ ಸುರೇಶ್ ಪೊಯ್ಯೊಲೆ, ಹಿಂದೂ ಜಾಗರಣ ವೇದಿಕೆಯ ರವಿರಾಜ್ ಶೆಟ್ಟಿ ಕಡಬ, ಸುರೇಶ್ ಗೋಳಿದಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಸಂಜೆ ಅಂಗನವಾಡಿ ಪುಟಾಣಿಗಳಿಂದ ನೃತ್ಯ ಸಂಭ್ರಮ, ಸಭಾ ಕಾರ್ಯಕ್ರಮ, ಮಾತೃ ಭೋಜನಾ, ಹಾಗೂ ಊರ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

Related posts

ಏಕರೂಪ ಸಮವಸ್ತ್ರ ನೀತಿ ಪಾಲನೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆ ಅಕ್ರಮ ಗೋಹತ್ಯೆ ತಡೆಗೆ ಆಗ್ರಹ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್ ರಿಗೆ ಮನವಿ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya
error: Content is protected !!