28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

ಹತ್ಯಡ್ಕ : ಇಲ್ಲಿಯ ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ ರವರ ಮನೆಯ ಅಂಗಳಕ್ಕೆ ನೆರೆಕರೆಯ ನಿವಾಸಿ ದಿಲೀಪ್‌ ಎಂಬಾತನು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಹತ್ಯಡ್ಕ ಗ್ರಾಮ, ಅರಸಿನಮಕ್ಕಿ ನಿವಾಸಿ ಸೀತಾರಾಮ ರೈ, (ಪ್ರಾಯ: 48) ಎಂಬವರ ದೂರಿನಂತೆ, ಎ. 02 ರಂದು ರಾತ್ರಿ, ಹತ್ಯಡ್ಕ ಗ್ರಾಮದ ಬನತ್ತಡಿ ಎಂಬಲ್ಲಿರುವ ಸೀತಾರಾಮ ಮನೆಯ ಅಂಗಳಕ್ಕೆ ನೆರೆಕೆರೆಯ ನಿವಾಸಿ ಆರೋಪಿ ದಿಲೀಪ್‌ ಎಂಬಾತನು ಕೈಯಲ್ಲಿ ಕಬ್ಬಿಣದ ದೊಣ್ಣೆಯನ್ನು ಹಿಡಿದು ಅಕ್ರಮ ಪ್ರವೇಶ ಮಾಡಿ, ಸೀತಾರಾಮ ರವರನ್ನು ಉದ್ದೇಶಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕಲ್ಲೊಂದನ್ನು ಅವರ ಪತ್ನಿಯ ತಲೆಗೆ ಬಿಸಾಡಿ ಜೀವ ಬೆದರಿಕೆ ಹಾಕಿರುತ್ತಾನೆ , ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 22/2024 ಕಲಂ: 447, 504, 324, 506 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya
error: Content is protected !!