24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಕಾಶಿಪಟ್ಣ ಗ್ರಾಮ ಪಂಚಾಯತ್ ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಸಲಾಯಿತು.

ಎಪ್ರಿಲ್ 26 ರಂದು ಮತದಾನ ನಡೆಯಲಿದ್ದು ,ಮತದಾರರು ತಪ್ಪದೇ ಮತದಾನ ಮಾಡಬೇಕೆಂದು ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು ಹಾಗೂ ಮತದಾರರಿಗೆ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.

ಈ ಕಾರ್ಯಕ್ರಮವನ್ನು ಅರಿವು ಕೇಂದ್ರದ ಮೇಲ್ವಿಚಾರಕರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು, ಕಾರ್ಯದರ್ಶಿಯವರು , ಗ್ರಾಮ ಆಡಳಿತ ಅಧಿಕಾರಿಯವರು, ಬಿ ಎಲ್ ಓ,ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya
error: Content is protected !!