September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯದ ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾರ್ಗದರ್ಶನದಲ್ಲಿ ಕುಮಾರಧಾರ ರಸ್ತೆಯಿಂದ ಕಾಶಿಕಟ್ಟೆಯವರೆಗಿನ ಮುಖ್ಯ ರಸ್ತೆಯ ಎರಡು ಬದಿಯಲ್ಲಿ ಇದ್ದ ಕಸಕಡ್ಡಿಗಳು, ಪ್ಲಾಸ್ಟಿಕ್ ಬಾಟಲ್ಗಳು , ಪ್ಲಾಸ್ಟಿಕ್ ಚೀಲಗಳು ಹಾಗೂ ಇನ್ನಿತರ ಕಚ್ಚವಸ್ತುಗಳ ಸ್ವಚ್ಛತಾ ಕಾರ್ಯವು ನಡೆಯಿತು.

ನಂತರ ರವಿಕಕ್ಕೆಪದವು ರವರು ದಿನದಿಂದ ದಿನಕ್ಕೆ ಕಸಕಡ್ಡಿಗಳು ಹೆಚ್ಚಾಗಿದ್ದು ರಸ್ತೆಗೆ ಹಾಕುವವರು ಯಾರೆಂದು ತಿಳಿಯಲು ಸುಬ್ರಹ್ಮಣ್ಯ ಮುಖ್ಯರಸ್ತೆಗಳಿಗೆ ಸಿಸಿಟಿವಿಯನ್ನು ಅಳವಡಿಸಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚಿನ ಸ್ವಯಂ ಸೇವಕರು ಪಾಲ್ಗೋಂಡಿದ್ದರು.

Related posts

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya
error: Content is protected !!