22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಕುಕ್ಕೆ ಸುಬ್ರಹ್ಮಣ್ಯದ ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾರ್ಗದರ್ಶನದಲ್ಲಿ ಕುಮಾರಧಾರ ರಸ್ತೆಯಿಂದ ಕಾಶಿಕಟ್ಟೆಯವರೆಗಿನ ಮುಖ್ಯ ರಸ್ತೆಯ ಎರಡು ಬದಿಯಲ್ಲಿ ಇದ್ದ ಕಸಕಡ್ಡಿಗಳು, ಪ್ಲಾಸ್ಟಿಕ್ ಬಾಟಲ್ಗಳು , ಪ್ಲಾಸ್ಟಿಕ್ ಚೀಲಗಳು ಹಾಗೂ ಇನ್ನಿತರ ಕಚ್ಚವಸ್ತುಗಳ ಸ್ವಚ್ಛತಾ ಕಾರ್ಯವು ನಡೆಯಿತು.

ನಂತರ ರವಿಕಕ್ಕೆಪದವು ರವರು ದಿನದಿಂದ ದಿನಕ್ಕೆ ಕಸಕಡ್ಡಿಗಳು ಹೆಚ್ಚಾಗಿದ್ದು ರಸ್ತೆಗೆ ಹಾಕುವವರು ಯಾರೆಂದು ತಿಳಿಯಲು ಸುಬ್ರಹ್ಮಣ್ಯ ಮುಖ್ಯರಸ್ತೆಗಳಿಗೆ ಸಿಸಿಟಿವಿಯನ್ನು ಅಳವಡಿಸಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚಿನ ಸ್ವಯಂ ಸೇವಕರು ಪಾಲ್ಗೋಂಡಿದ್ದರು.

Related posts

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya
error: Content is protected !!