24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedವರದಿಸಂಘ-ಸಂಸ್ಥೆಗಳು

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ನಾವೂರು: ಸುಳ್ಯೋಡಿ ಗೆಳಯರ ಬಳಗ ಹಾಗೂ ಮಾತೃ ವೃಂದ ಸುಳ್ಯೋಡಿ ನಾವೂರು ಇವರ ವತಿಯಿಂದ ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾ.30ರಂದು ಉಳ್ಳಂಜ ವಾಸು ಪೂಜಾರಿ ರವರ ಗದ್ದೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಹಿಂದೂ ಜಾಗರಣಾ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ದಿಕ್ಸೂಚಿ ಭಾಷಣ ಮಾಡಿದರು.


ಮುಖ್ಯ ಅತಿಥಿಗಳಾಗಿ ನಾವೂರು ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್, ಬೆಳ್ತಂಗಡಿ ಸೆಂಟರ್‌ನ ಎಸಿಸಿಇ(ಐ) ಚೇರ್‌ಮೆನ್ ಜಗದೀಶ್ ಪ್ರಸಾದ್, ಗೆಳೆಯರ ಬಳಗದ ಅಧ್ಯಕ್ಷ ಸುರೇಶ್ ಪೊಯ್ಯೊಲೆ, ಹಿಂದೂ ಜಾಗರಣ ವೇದಿಕೆಯ ರವಿರಾಜ್ ಶೆಟ್ಟಿ ಕಡಬ, ಸುರೇಶ್ ಗೋಳಿದಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಸಂಜೆ ಅಂಗನವಾಡಿ ಪುಟಾಣಿಗಳಿಂದ ನೃತ್ಯ ಸಂಭ್ರಮ, ಸಭಾ ಕಾರ್ಯಕ್ರಮ, ಮಾತೃ ಭೋಜನಾ, ಹಾಗೂ ಊರ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

Related posts

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!