September 6, 2026
Uncategorizedವರದಿಸಂಘ-ಸಂಸ್ಥೆಗಳು

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ನಾವೂರು: ಸುಳ್ಯೋಡಿ ಗೆಳಯರ ಬಳಗ ಹಾಗೂ ಮಾತೃ ವೃಂದ ಸುಳ್ಯೋಡಿ ನಾವೂರು ಇವರ ವತಿಯಿಂದ ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮಾ.30ರಂದು ಉಳ್ಳಂಜ ವಾಸು ಪೂಜಾರಿ ರವರ ಗದ್ದೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಹಿಂದೂ ಜಾಗರಣಾ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ದಿಕ್ಸೂಚಿ ಭಾಷಣ ಮಾಡಿದರು.


ಮುಖ್ಯ ಅತಿಥಿಗಳಾಗಿ ನಾವೂರು ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್, ಬೆಳ್ತಂಗಡಿ ಸೆಂಟರ್‌ನ ಎಸಿಸಿಇ(ಐ) ಚೇರ್‌ಮೆನ್ ಜಗದೀಶ್ ಪ್ರಸಾದ್, ಗೆಳೆಯರ ಬಳಗದ ಅಧ್ಯಕ್ಷ ಸುರೇಶ್ ಪೊಯ್ಯೊಲೆ, ಹಿಂದೂ ಜಾಗರಣ ವೇದಿಕೆಯ ರವಿರಾಜ್ ಶೆಟ್ಟಿ ಕಡಬ, ಸುರೇಶ್ ಗೋಳಿದಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಸಂಜೆ ಅಂಗನವಾಡಿ ಪುಟಾಣಿಗಳಿಂದ ನೃತ್ಯ ಸಂಭ್ರಮ, ಸಭಾ ಕಾರ್ಯಕ್ರಮ, ಮಾತೃ ಭೋಜನಾ, ಹಾಗೂ ಊರ ಮಕ್ಕಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya
error: Content is protected !!