May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಬಳ್ಳಾರಿಯಿಂದ ಮಂಗಳೂರಿಗೆ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ 12 ಚಕ್ರದ ಲಾರಿ ತಿರುವಿನಲ್ಲಿ ಟರ್ನ್ ಆಗದೇ ನಿಂತಿದ್ದ ಘಟನೆ ನಡೆದಿದೆ.

ಘಾಟ್ ನಲ್ಲಿ ಭಾರಿ ವಾಹನಗಳ ನಿಷೇದವಿದ್ದರೂ ಚೆಕ್ ಪೋಸ್ಟ್ ಸಿಬ್ಬಂದಿಗಳು ನಿಲ್ಲಿಸಿದ್ರು ನಿಲ್ಲಿಸದೇ ಲಾರಿ ಚಾಲಕ ಚಲಾಯಿಸಿಕೊಂಡು ಹೋಗಿದ್ದರು ಎನ್ನಲಾಗಿದೆ.

ಇದರಿಂದಾಗಿ ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಮುಂದೆ ಸಾಗಲು ಅಗದೇ ವಾಹನ ಸವಾರರ ಪರದಾಟ ನಡೆಸಿದರು.

ಕೂಡಲೇ ವಿಷಯ ತಿಳಿದ ಬಣಕಲ್ ಸಬ್ ಲಾರಿ ಚಾಲಕನಿಗೆ ದಂಡ ವಿಧಿಸಿ ಟ್ರಾಫಿಕ್ ಕ್ಲಿಯರ್ ಮಾಡಿದರು.

Related posts

ಉಜಿರೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ಶುಭಾರಂಭ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya
error: Content is protected !!