September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ಚಿಂತನೆ (ಸಾರಿ ಹಾಕುವುದು), ಗೊನೆ ಮುಹೂರ್ತ, ನಾಗ ದೇವರಿಗೆ ನವಕ ಪ್ರಧಾನ ತಂಬಿಲ, ಪ್ರಸನ್ನ ಪೂಜೆ ಮತ್ತು ಮೂಜಿಲ್ನಾಯ ಬ್ರಹ್ಮ ದೇವರಿಗೆ ನವಕ ಪ್ರಧಾನ, ಪ್ರಸನ್ನ ಪೂಜೆ. ಮಧ್ಯಾಹ್ನ ಗಂಟೆ 3.30ಕ್ಕೆ ಗ್ರಾಮಸ್ಥರಿಂದ ಅರ್ಪಿತವಾದ ಹೊರೆಕಾಣಿಕೆ ಸ್ವೀಕರಿಸಿ, ಉಗ್ರಾಣ ತುಂಬಿಸುವುದು. ಸಂಜೆ ಗಂಟೆ 4.30ಕ್ಕೆ ಚೆಂಡು, ರಾತ್ರಿ ಗಂಟೆ 8.00ಕ್ಕೆ ಧ್ವಜಾರೋಹಣ, ತಂಬಿಲ ಬಲಿ ಉತ್ಸವ, ಜಾಲಾಟ

ಎ.14ರಂದು ಸಂಜೆ ಗಂಟೆ 5.30ಕ್ಕೆ ನಡಿಬೆಟ್ಟು ಗುತ್ತಿನಿಂದ ಭಂಡಾರ ಹೊರಟು ಕ್ಷೇತ್ರಕ್ಕೆ ಬರುವುದು. ರಾತ್ರಿ ಗಂಟೆ 7.00ರಿಂದ 8.00ರ ವರೆಗೆ ಮಲ್ಲಿಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ ಇವರಿಂದ ಕುಣಿತ ಭಜನೆ, ರಾತ್ರಿ ಗಂಟೆ 7.30ರಿಂದ ಪೂಜೆ, ಬಲಿ ಉತ್ಸವ, ರಾತ್ರಿ ಗಂಟೆ 9.30ರಿಂದ ಮಹಾ ದೈವ ಮೂಜಿಲ್ನಾಯ, ಪಿಲಿಚಾಮುಂಡಿ, ಭೈರವ, ಪಂಜುರ್ಲಿ ನೇಮ, ನುಡಿಕಟ್ಟು, ಆಹಾರ ಬಲಿ, ಭಂಡಾರ ನಿರ್ಗಮನ

ಎ. 15ರಂದು ಬೆಳಿಗ್ಗೆ ಗಂಟೆ 6.00ಕ್ಕೆ ಅವಕೃತ, ಧ್ವಜಾವರೋಹಣ, ಸಂಪ್ರೋಕ್ಷಣೆ ಕಲಶ, ಪ್ರಸನ್ನ ಪೂಜೆ ನಡೆಯಲಿದೆ

Related posts

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!