25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ಚಿಂತನೆ (ಸಾರಿ ಹಾಕುವುದು), ಗೊನೆ ಮುಹೂರ್ತ, ನಾಗ ದೇವರಿಗೆ ನವಕ ಪ್ರಧಾನ ತಂಬಿಲ, ಪ್ರಸನ್ನ ಪೂಜೆ ಮತ್ತು ಮೂಜಿಲ್ನಾಯ ಬ್ರಹ್ಮ ದೇವರಿಗೆ ನವಕ ಪ್ರಧಾನ, ಪ್ರಸನ್ನ ಪೂಜೆ. ಮಧ್ಯಾಹ್ನ ಗಂಟೆ 3.30ಕ್ಕೆ ಗ್ರಾಮಸ್ಥರಿಂದ ಅರ್ಪಿತವಾದ ಹೊರೆಕಾಣಿಕೆ ಸ್ವೀಕರಿಸಿ, ಉಗ್ರಾಣ ತುಂಬಿಸುವುದು. ಸಂಜೆ ಗಂಟೆ 4.30ಕ್ಕೆ ಚೆಂಡು, ರಾತ್ರಿ ಗಂಟೆ 8.00ಕ್ಕೆ ಧ್ವಜಾರೋಹಣ, ತಂಬಿಲ ಬಲಿ ಉತ್ಸವ, ಜಾಲಾಟ

ಎ.14ರಂದು ಸಂಜೆ ಗಂಟೆ 5.30ಕ್ಕೆ ನಡಿಬೆಟ್ಟು ಗುತ್ತಿನಿಂದ ಭಂಡಾರ ಹೊರಟು ಕ್ಷೇತ್ರಕ್ಕೆ ಬರುವುದು. ರಾತ್ರಿ ಗಂಟೆ 7.00ರಿಂದ 8.00ರ ವರೆಗೆ ಮಲ್ಲಿಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ ಇವರಿಂದ ಕುಣಿತ ಭಜನೆ, ರಾತ್ರಿ ಗಂಟೆ 7.30ರಿಂದ ಪೂಜೆ, ಬಲಿ ಉತ್ಸವ, ರಾತ್ರಿ ಗಂಟೆ 9.30ರಿಂದ ಮಹಾ ದೈವ ಮೂಜಿಲ್ನಾಯ, ಪಿಲಿಚಾಮುಂಡಿ, ಭೈರವ, ಪಂಜುರ್ಲಿ ನೇಮ, ನುಡಿಕಟ್ಟು, ಆಹಾರ ಬಲಿ, ಭಂಡಾರ ನಿರ್ಗಮನ

ಎ. 15ರಂದು ಬೆಳಿಗ್ಗೆ ಗಂಟೆ 6.00ಕ್ಕೆ ಅವಕೃತ, ಧ್ವಜಾವರೋಹಣ, ಸಂಪ್ರೋಕ್ಷಣೆ ಕಲಶ, ಪ್ರಸನ್ನ ಪೂಜೆ ನಡೆಯಲಿದೆ

Related posts

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!