25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

ಕನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಮೂಡದ ಮಾಜಿ ಅಧ್ಯಕ್ಷ ತೇಜೋಮಯ ಅವರು ಕನ್ಯಾಡಿ ಕ್ಷೇತ್ರದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಹಾಗೂ ಎನ್.ಜಿ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

Related posts

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!