25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ. 4 ರಂದು ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ನಡೆಯಿತು.


ಉದ್ಘಾಟನಾ ಸಮಾರಂಭವನ್ನು ಶಾಲಾ ಮುಖ್ಯ ಗುರುಗಳು ಚುರುಮುರಿ ಮಾಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕನಾದ ಮಾಸ್ಟರ್ ಹರಿಕೀರ್ತನ್ ವಹಿಸಿದ್ದರು.
ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರಹಾಕಲು ಇಂತಹ ಶಿಬಿರಗಳು ಬಹಳ ಸೂಕ್ತವಾಗಿದೆ.ಆದ್ದರಿಂದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕಿಯಾದ ಶ್ರೀಮತಿ ಶ್ರೀಜಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳು ಬೆಂಕಿ ಇಲ್ಲದ ಅಡುಗೆ ತಯಾರಿಯನ್ನು ಮಾಡಿ ಸಂಭ್ರಮಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ಶ್ರೀಮತಿ ಉಷಾ ನಿರೂಪಿಸಿದ ಕಾರ್ಯಕ್ರಮಕ್ಕೆ ಕಮಲ್ ತೇಜು ರಜಪೂತ್ ವಂದಿಸಿದರು.

Related posts

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ನಿಸರ್ಗ ಯುವಜನೇತರ ಮಂಡಲದ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya
error: Content is protected !!