25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

ಬೆಳ್ತಂಗಡಿ: ಸದಾ ಸೇವೆಯಲ್ಲಿ ತನ್ನನ್ನು ತಾನು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿರುವ ವಿಭಿನ್ನ ಶೈಲಿಯ ಸಾಮಾಜಿಕ ಶೈಕ್ಷಣಿಕ ಕ್ರೀಡಾ ಶಿಕ್ಷಣ ಕೆಲಸಗಳಲ್ಲಿ ರಾಜ್ಯಕ್ಕೆ ಮಾದರಿಯಾಗಿರುವ ರಾಜ ಕೇಸರಿ ಸಂಘಟನೆಯ 547 ಸೇವಾ ಯೋಜನೆ ಪ್ರಯುಕ್ತ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಲೀಲಾವತಿ ಅವರ ಹೊಸ ಮನೆ ಮೈರಾರು ಓಡಿಲ್ನಾಳ ಇವರ ಮನೆಯ ವೈರಿಂಗ್ ಕೆಲಸದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು. ಅದನ್ನು ಪೂರ್ಣಗೊಳಿಸಿ ಇವತ್ತು ಅವರಿಗೆ ಹಸ್ತಾಂತರಿಸಲಾಯಿತು.


ಮನೆಯ ಸಂಪೂರ್ಣ ವೈರಿಂಗ್ ಕೆಲಸ ಮತ್ತು ಖರ್ಚು ವೆಚ್ಚಗಳನ್ನು ಲೋಬೊ ಟವರ್ಸ್ ನಲ್ಲಿರುವ ಗಣೇಶ್ ಎಲೆಕ್ಟ್ರಿಕಲ್ಸ್ ಕೆ ಬಿ ರೋಡ್. ಇದರ ಮಾಲಕರಾದ ಯಜ್ಞೇಶ್ ರೈ .. ಇವರ ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಈ ದಿನದ ಹುಟ್ಟುಹಬ್ಬವನ್ನು ಲೀಲಾವತಿಯವರ ಹೊಸ ಮನೆಯಲ್ಲಿ ಕೇಕ್ ಕತ್ತರಿಸುವ ಮೂಲಕ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್, ರಾಜ ಕೇಸರಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ, ಸದಸ್ಯರುಗಳಾದ ದೇವರಾಜ್, ಸಂದೇಶ್, ಶ್ರೀನಿವಾಸ್ ಮಂಜೊಟ್ಟಿ ಉಪಸ್ಥಿತರಿದ್ದರು

Related posts

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya
error: Content is protected !!