25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಬೂತ್ ಸಂಖ್ಯೆ 240, 241ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ಯಾನೆ ಕುಟ್ಟಪ್ಪ,ಪ್ರಮೋದ್ ರೈ ರೇಖ್ಯಾ,ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya
error: Content is protected !!