ಗ್ರಾಮಾಂತರ ಸುದ್ದಿಚಿತ್ರ ವರದಿ

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಬೂತ್ ಸಂಖ್ಯೆ 240, 241ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ಯಾನೆ ಕುಟ್ಟಪ್ಪ,ಪ್ರಮೋದ್ ರೈ ರೇಖ್ಯಾ,ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸ.ಪ್ರೌ. ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!