25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಬಾಜೆ ಗ್ರಾಮದ ಬೂತ್ ಸಂಖ್ಯೆ 212 ,213 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ,ಪ್ರಮೋದ್ ರೈ ರೇಖ್ಯಾ,ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya
error: Content is protected !!