25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ಚಿಂತನೆ (ಸಾರಿ ಹಾಕುವುದು), ಗೊನೆ ಮುಹೂರ್ತ, ನಾಗ ದೇವರಿಗೆ ನವಕ ಪ್ರಧಾನ ತಂಬಿಲ, ಪ್ರಸನ್ನ ಪೂಜೆ ಮತ್ತು ಮೂಜಿಲ್ನಾಯ ಬ್ರಹ್ಮ ದೇವರಿಗೆ ನವಕ ಪ್ರಧಾನ, ಪ್ರಸನ್ನ ಪೂಜೆ. ಮಧ್ಯಾಹ್ನ ಗಂಟೆ 3.30ಕ್ಕೆ ಗ್ರಾಮಸ್ಥರಿಂದ ಅರ್ಪಿತವಾದ ಹೊರೆಕಾಣಿಕೆ ಸ್ವೀಕರಿಸಿ, ಉಗ್ರಾಣ ತುಂಬಿಸುವುದು. ಸಂಜೆ ಗಂಟೆ 4.30ಕ್ಕೆ ಚೆಂಡು, ರಾತ್ರಿ ಗಂಟೆ 8.00ಕ್ಕೆ ಧ್ವಜಾರೋಹಣ, ತಂಬಿಲ ಬಲಿ ಉತ್ಸವ, ಜಾಲಾಟ

ಎ.14ರಂದು ಸಂಜೆ ಗಂಟೆ 5.30ಕ್ಕೆ ನಡಿಬೆಟ್ಟು ಗುತ್ತಿನಿಂದ ಭಂಡಾರ ಹೊರಟು ಕ್ಷೇತ್ರಕ್ಕೆ ಬರುವುದು. ರಾತ್ರಿ ಗಂಟೆ 7.00ರಿಂದ 8.00ರ ವರೆಗೆ ಮಲ್ಲಿಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ ಇವರಿಂದ ಕುಣಿತ ಭಜನೆ, ರಾತ್ರಿ ಗಂಟೆ 7.30ರಿಂದ ಪೂಜೆ, ಬಲಿ ಉತ್ಸವ, ರಾತ್ರಿ ಗಂಟೆ 9.30ರಿಂದ ಮಹಾ ದೈವ ಮೂಜಿಲ್ನಾಯ, ಪಿಲಿಚಾಮುಂಡಿ, ಭೈರವ, ಪಂಜುರ್ಲಿ ನೇಮ, ನುಡಿಕಟ್ಟು, ಆಹಾರ ಬಲಿ, ಭಂಡಾರ ನಿರ್ಗಮನ

ಎ. 15ರಂದು ಬೆಳಿಗ್ಗೆ ಗಂಟೆ 6.00ಕ್ಕೆ ಅವಕೃತ, ಧ್ವಜಾವರೋಹಣ, ಸಂಪ್ರೋಕ್ಷಣೆ ಕಲಶ, ಪ್ರಸನ್ನ ಪೂಜೆ ನಡೆಯಲಿದೆ

Related posts

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya
error: Content is protected !!