25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಬೂತ್ ಸಂಖ್ಯೆ 240, 241ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ಯಾನೆ ಕುಟ್ಟಪ್ಪ,ಪ್ರಮೋದ್ ರೈ ರೇಖ್ಯಾ,ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಡ ಸರಕಾರಿ ಪ್ರೌಢಶಾಲೆ ಅಂತರರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya
error: Content is protected !!