23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಬೂತ್ ಸಂಖ್ಯೆ 240, 241ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ಯಾನೆ ಕುಟ್ಟಪ್ಪ,ಪ್ರಮೋದ್ ರೈ ರೇಖ್ಯಾ,ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!