30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಬಾಜೆ ಗ್ರಾಮದ ಬೂತ್ ಸಂಖ್ಯೆ 212 ,213 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ,ಪ್ರಮೋದ್ ರೈ ರೇಖ್ಯಾ,ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!