25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ಚಿಂತನೆ (ಸಾರಿ ಹಾಕುವುದು), ಗೊನೆ ಮುಹೂರ್ತ, ನಾಗ ದೇವರಿಗೆ ನವಕ ಪ್ರಧಾನ ತಂಬಿಲ, ಪ್ರಸನ್ನ ಪೂಜೆ ಮತ್ತು ಮೂಜಿಲ್ನಾಯ ಬ್ರಹ್ಮ ದೇವರಿಗೆ ನವಕ ಪ್ರಧಾನ, ಪ್ರಸನ್ನ ಪೂಜೆ. ಮಧ್ಯಾಹ್ನ ಗಂಟೆ 3.30ಕ್ಕೆ ಗ್ರಾಮಸ್ಥರಿಂದ ಅರ್ಪಿತವಾದ ಹೊರೆಕಾಣಿಕೆ ಸ್ವೀಕರಿಸಿ, ಉಗ್ರಾಣ ತುಂಬಿಸುವುದು. ಸಂಜೆ ಗಂಟೆ 4.30ಕ್ಕೆ ಚೆಂಡು, ರಾತ್ರಿ ಗಂಟೆ 8.00ಕ್ಕೆ ಧ್ವಜಾರೋಹಣ, ತಂಬಿಲ ಬಲಿ ಉತ್ಸವ, ಜಾಲಾಟ

ಎ.14ರಂದು ಸಂಜೆ ಗಂಟೆ 5.30ಕ್ಕೆ ನಡಿಬೆಟ್ಟು ಗುತ್ತಿನಿಂದ ಭಂಡಾರ ಹೊರಟು ಕ್ಷೇತ್ರಕ್ಕೆ ಬರುವುದು. ರಾತ್ರಿ ಗಂಟೆ 7.00ರಿಂದ 8.00ರ ವರೆಗೆ ಮಲ್ಲಿಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ ಇವರಿಂದ ಕುಣಿತ ಭಜನೆ, ರಾತ್ರಿ ಗಂಟೆ 7.30ರಿಂದ ಪೂಜೆ, ಬಲಿ ಉತ್ಸವ, ರಾತ್ರಿ ಗಂಟೆ 9.30ರಿಂದ ಮಹಾ ದೈವ ಮೂಜಿಲ್ನಾಯ, ಪಿಲಿಚಾಮುಂಡಿ, ಭೈರವ, ಪಂಜುರ್ಲಿ ನೇಮ, ನುಡಿಕಟ್ಟು, ಆಹಾರ ಬಲಿ, ಭಂಡಾರ ನಿರ್ಗಮನ

ಎ. 15ರಂದು ಬೆಳಿಗ್ಗೆ ಗಂಟೆ 6.00ಕ್ಕೆ ಅವಕೃತ, ಧ್ವಜಾವರೋಹಣ, ಸಂಪ್ರೋಕ್ಷಣೆ ಕಲಶ, ಪ್ರಸನ್ನ ಪೂಜೆ ನಡೆಯಲಿದೆ

Related posts

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!