23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

ಕನ್ಯಾಡಿ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಮೂಡದ ಮಾಜಿ ಅಧ್ಯಕ್ಷ ತೇಜೋಮಯ ಅವರು ಕನ್ಯಾಡಿ ಕ್ಷೇತ್ರದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ ಹಾಗೂ ಎನ್.ಜಿ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

Related posts

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya
error: Content is protected !!