24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

ಬೆಳ್ತಂಗಡಿ: ಸದಾ ಸೇವೆಯಲ್ಲಿ ತನ್ನನ್ನು ತಾನು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿರುವ ವಿಭಿನ್ನ ಶೈಲಿಯ ಸಾಮಾಜಿಕ ಶೈಕ್ಷಣಿಕ ಕ್ರೀಡಾ ಶಿಕ್ಷಣ ಕೆಲಸಗಳಲ್ಲಿ ರಾಜ್ಯಕ್ಕೆ ಮಾದರಿಯಾಗಿರುವ ರಾಜ ಕೇಸರಿ ಸಂಘಟನೆಯ 547 ಸೇವಾ ಯೋಜನೆ ಪ್ರಯುಕ್ತ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಲೀಲಾವತಿ ಅವರ ಹೊಸ ಮನೆ ಮೈರಾರು ಓಡಿಲ್ನಾಳ ಇವರ ಮನೆಯ ವೈರಿಂಗ್ ಕೆಲಸದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು. ಅದನ್ನು ಪೂರ್ಣಗೊಳಿಸಿ ಇವತ್ತು ಅವರಿಗೆ ಹಸ್ತಾಂತರಿಸಲಾಯಿತು.


ಮನೆಯ ಸಂಪೂರ್ಣ ವೈರಿಂಗ್ ಕೆಲಸ ಮತ್ತು ಖರ್ಚು ವೆಚ್ಚಗಳನ್ನು ಲೋಬೊ ಟವರ್ಸ್ ನಲ್ಲಿರುವ ಗಣೇಶ್ ಎಲೆಕ್ಟ್ರಿಕಲ್ಸ್ ಕೆ ಬಿ ರೋಡ್. ಇದರ ಮಾಲಕರಾದ ಯಜ್ಞೇಶ್ ರೈ .. ಇವರ ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಈ ದಿನದ ಹುಟ್ಟುಹಬ್ಬವನ್ನು ಲೀಲಾವತಿಯವರ ಹೊಸ ಮನೆಯಲ್ಲಿ ಕೇಕ್ ಕತ್ತರಿಸುವ ಮೂಲಕ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್, ರಾಜ ಕೇಸರಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ, ಸದಸ್ಯರುಗಳಾದ ದೇವರಾಜ್, ಸಂದೇಶ್, ಶ್ರೀನಿವಾಸ್ ಮಂಜೊಟ್ಟಿ ಉಪಸ್ಥಿತರಿದ್ದರು

Related posts

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!