ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಬೂತ್ ಸಂಖ್ಯೆ 240, 241ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಜಿಲ್ಲಾ ಉಸ್ತುವಾರಿಗಳಾದ ಸೆಬಾಸ್ಟಿಯನ್ ಯಾನೆ ಕುಟ್ಟಪ್ಪ,ಪ್ರಮೋದ್ ರೈ ರೇಖ್ಯಾ,ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!