23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ಹಳೆಕೋಟೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸ್ಪೂರ್ತಿ ಬರಹಗಾರರು ಮತ್ತು ನಿವೃತ್ತ ಪ್ರಾಂಶುಪಾಲರು ಡಾ.ಪೂವಪ್ಪ ಗೌಡ ಕಣಿಯೂರು, ಮುಖ್ಯ ಅಥಿತಿಗಳಾಗಿ ಮಾಜಿ ಅಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಮಂಗಳೂರು ಲೋಕಯ್ಯ ಗೌಡ, ಗೌರವಾಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಬೆಳ್ತಂಗಡಿ ಹೆಚ್.ಪದ್ಮ ಗೌಡ ಭಾಗವಹಿಸಲಿದ್ದಾರೆ.

Related posts

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya
error: Content is protected !!