22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಪ್ರಚಾರ ಸಮಿತಿಯ ಸಂಚಾಲಕರಾದ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಗೌಡ, ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ನಾರಾಯಣ ಗೌಡ ದೆವಸ್ಯ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಉಸ್ತುವಾರಿ ಸುಭಾಷ್ ಚಂದ್ರ ರೈ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಗೌಡ ಉಜಿರೆ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಎಸ್ ಸಿ ಘಟಕದ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು,ಹಾಗೂ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya
error: Content is protected !!