September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಪ್ರಚಾರ ಸಮಿತಿಯ ಸಂಚಾಲಕರಾದ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಗೌಡ, ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ನಾರಾಯಣ ಗೌಡ ದೆವಸ್ಯ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಉಸ್ತುವಾರಿ ಸುಭಾಷ್ ಚಂದ್ರ ರೈ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಗೌಡ ಉಜಿರೆ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಎಸ್ ಸಿ ಘಟಕದ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು,ಹಾಗೂ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!