23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ , ಗ್ರಾಮ ಪಂಚಾಯತ್ ಮಾಲಾಡಿ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಎ.05 ರಂದು ಮತದಾರರ ಜಾಗೃತಿ ಕಾರ್ಯಕ್ರಮವನ್ನು ದ.ಕ.ಜಿ.ಪ.ಉ. ಹಿ .ಪ್ರಾ ಶಾಲೆ ಮಾಲಾಡಿ ಇಲ್ಲಿ ನಡೆಸಲಾಯಿತು.

ನಂತರ ಮಕ್ಕಳಲ್ಲಿ ತಮ್ಮ ಮನೆಯಲ್ಲಿರುವ ಎಲ್ಲಾ ಮತದಾರರು ಮತ ಹಾಕುವಂತೆ ತಿಳಿಸಲು ಹೇಳಲಾಯಿತು.
ವಿಶೇಷವಾಗಿ ಮಕ್ಕಳು ಅವರವರ ಸ್ನೇಹಿತರ ಮನೆಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ವಿನಂತಿಸಿ ಪತ್ರ ಬರೆದು ಪೋಸ್ಟ್ ಮಾಡುವಂತೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿಯ ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ , ತಾ.ಪಂ.ಕಛೇರಿ ಅಧೀಕ್ಷಕ ಪ್ರಶಾಂತ್ ಜೈನ್ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಯೋಗೇಶ್. ಎಚ್.ಆರ್ ಹಾಗೂ ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಯಶೋಧರ ಶೆಟ್ಟಿ , ಹಾಗೂ ಶಾಲಾ ಮುಖ್ಯೋಪಾಧ್ಯರು, ಶಿಕ್ಷಕವೃಂದ, ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಜ್ಯೋತಿ ಉಪಸ್ಥಿತರಿದ್ದರು.

Related posts

ಮೇ 18: ವಿದ್ಯುತ್ ನಿಲುಗಡೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya
error: Content is protected !!