33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ಹಳೆಕೋಟೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸ್ಪೂರ್ತಿ ಬರಹಗಾರರು ಮತ್ತು ನಿವೃತ್ತ ಪ್ರಾಂಶುಪಾಲರು ಡಾ.ಪೂವಪ್ಪ ಗೌಡ ಕಣಿಯೂರು, ಮುಖ್ಯ ಅಥಿತಿಗಳಾಗಿ ಮಾಜಿ ಅಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಮಂಗಳೂರು ಲೋಕಯ್ಯ ಗೌಡ, ಗೌರವಾಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಬೆಳ್ತಂಗಡಿ ಹೆಚ್.ಪದ್ಮ ಗೌಡ ಭಾಗವಹಿಸಲಿದ್ದಾರೆ.

Related posts

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya
error: Content is protected !!