22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ಹಳೆಕೋಟೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸ್ಪೂರ್ತಿ ಬರಹಗಾರರು ಮತ್ತು ನಿವೃತ್ತ ಪ್ರಾಂಶುಪಾಲರು ಡಾ.ಪೂವಪ್ಪ ಗೌಡ ಕಣಿಯೂರು, ಮುಖ್ಯ ಅಥಿತಿಗಳಾಗಿ ಮಾಜಿ ಅಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಮಂಗಳೂರು ಲೋಕಯ್ಯ ಗೌಡ, ಗೌರವಾಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಬೆಳ್ತಂಗಡಿ ಹೆಚ್.ಪದ್ಮ ಗೌಡ ಭಾಗವಹಿಸಲಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!