32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಪ್ರಚಾರ ಸಮಿತಿಯ ಸಂಚಾಲಕರಾದ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಗೌಡ, ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ನಾರಾಯಣ ಗೌಡ ದೆವಸ್ಯ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಉಸ್ತುವಾರಿ ಸುಭಾಷ್ ಚಂದ್ರ ರೈ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಗೌಡ ಉಜಿರೆ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಎಸ್ ಸಿ ಘಟಕದ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು,ಹಾಗೂ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya
error: Content is protected !!