25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಪ್ರಚಾರ ಸಮಿತಿಯ ಸಂಚಾಲಕರಾದ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಗೌಡ, ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ನಾರಾಯಣ ಗೌಡ ದೆವಸ್ಯ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಉಸ್ತುವಾರಿ ಸುಭಾಷ್ ಚಂದ್ರ ರೈ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಗೌಡ ಉಜಿರೆ ,ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಎಸ್ ಸಿ ಘಟಕದ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು,ಹಾಗೂ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya
error: Content is protected !!