ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಿಡ್ಲೆ ಗ್ರಾಮದ ಬೂತ್ ಸಂಖ್ಯೆ 209.211 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಉಸ್ತುವಾರಿಗಳಾದ ತುಕಾರಾಮ ಗೌಡ, ರಜತ್ ಗೌಡ ಉಜಿರೆ ,ಸಂತೋಷ ಕೆ.ಸಿ ಮತ್ತು ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!