July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನಿಡ್ಲೆ ಗ್ರಾಮದ ಬೂತ್ ಸಂಖ್ಯೆ 209.211 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್ ಉಸ್ತುವಾರಿಗಳಾದ ತುಕಾರಾಮ ಗೌಡ, ರಜತ್ ಗೌಡ ಉಜಿರೆ ,ಸಂತೋಷ ಕೆ.ಸಿ ಮತ್ತು ಗ್ರಾಮ ಸಮಿತಿ,ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಐರನ್ ರೋಡ್ರಿಗಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya
error: Content is protected !!