25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ , ಗ್ರಾಮ ಪಂಚಾಯತ್ ಮಾಲಾಡಿ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಎ.05 ರಂದು ಮತದಾರರ ಜಾಗೃತಿ ಕಾರ್ಯಕ್ರಮವನ್ನು ದ.ಕ.ಜಿ.ಪ.ಉ. ಹಿ .ಪ್ರಾ ಶಾಲೆ ಮಾಲಾಡಿ ಇಲ್ಲಿ ನಡೆಸಲಾಯಿತು.

ನಂತರ ಮಕ್ಕಳಲ್ಲಿ ತಮ್ಮ ಮನೆಯಲ್ಲಿರುವ ಎಲ್ಲಾ ಮತದಾರರು ಮತ ಹಾಕುವಂತೆ ತಿಳಿಸಲು ಹೇಳಲಾಯಿತು.
ವಿಶೇಷವಾಗಿ ಮಕ್ಕಳು ಅವರವರ ಸ್ನೇಹಿತರ ಮನೆಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ವಿನಂತಿಸಿ ಪತ್ರ ಬರೆದು ಪೋಸ್ಟ್ ಮಾಡುವಂತೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿಯ ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ , ತಾ.ಪಂ.ಕಛೇರಿ ಅಧೀಕ್ಷಕ ಪ್ರಶಾಂತ್ ಜೈನ್ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಯೋಗೇಶ್. ಎಚ್.ಆರ್ ಹಾಗೂ ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಯಶೋಧರ ಶೆಟ್ಟಿ , ಹಾಗೂ ಶಾಲಾ ಮುಖ್ಯೋಪಾಧ್ಯರು, ಶಿಕ್ಷಕವೃಂದ, ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಜ್ಯೋತಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಧ್ವಜಾರೋಹಣದೊಂದಿಗೆ ಪ್ರಾರಂಭ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya
error: Content is protected !!