22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ , ಗ್ರಾಮ ಪಂಚಾಯತ್ ಮಾಲಾಡಿ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಎ.05 ರಂದು ಮತದಾರರ ಜಾಗೃತಿ ಕಾರ್ಯಕ್ರಮವನ್ನು ದ.ಕ.ಜಿ.ಪ.ಉ. ಹಿ .ಪ್ರಾ ಶಾಲೆ ಮಾಲಾಡಿ ಇಲ್ಲಿ ನಡೆಸಲಾಯಿತು.

ನಂತರ ಮಕ್ಕಳಲ್ಲಿ ತಮ್ಮ ಮನೆಯಲ್ಲಿರುವ ಎಲ್ಲಾ ಮತದಾರರು ಮತ ಹಾಕುವಂತೆ ತಿಳಿಸಲು ಹೇಳಲಾಯಿತು.
ವಿಶೇಷವಾಗಿ ಮಕ್ಕಳು ಅವರವರ ಸ್ನೇಹಿತರ ಮನೆಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ವಿನಂತಿಸಿ ಪತ್ರ ಬರೆದು ಪೋಸ್ಟ್ ಮಾಡುವಂತೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿಯ ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ , ತಾ.ಪಂ.ಕಛೇರಿ ಅಧೀಕ್ಷಕ ಪ್ರಶಾಂತ್ ಜೈನ್ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಯೋಗೇಶ್. ಎಚ್.ಆರ್ ಹಾಗೂ ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಯಶೋಧರ ಶೆಟ್ಟಿ , ಹಾಗೂ ಶಾಲಾ ಮುಖ್ಯೋಪಾಧ್ಯರು, ಶಿಕ್ಷಕವೃಂದ, ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಜ್ಯೋತಿ ಉಪಸ್ಥಿತರಿದ್ದರು.

Related posts

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya
error: Content is protected !!